Muda Case Judgement | ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯಗೆ ಮೊದಲ ಗೆಲವು | Kannada News | Suvarna News

Поделиться
HTML-код
  • Опубликовано: 11 фев 2025
  • ಇಂದು, ಫೆಬ್ರವರಿ 7, 2025, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗಾಗಿ ಮಹತ್ವದ ದಿನವಾಗಿದೆ.ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಸಿಬಿಐ ತನಿಖೆ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
    ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ, ಹೈಕೋರ್ಟ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ, ಆದೇಶವನ್ನು ಕಾಯ್ದಿರಿಸಿದೆ. ಅದರೊಂದಿಗೆ, ಯಡಿಯೂರಪ್ಪನವರಿಗೆ ಖುದ್ದು ಹಾಜರಾತಿ ವಿನಾಯಿತಿಯನ್ನು ವಿಸ್ತರಿಸಲಾಗಿದೆ, ಇದರಿಂದ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
    Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
    Suvarna News Live: www.youtube.co...
    #cmsiddaramaiah #bsyadiyurappa #mudacse #poscocase
    #SuvarnaNews #kannadanews #karnatakapolitics #karnatakanews #AsianetSuvarnaNews
    WhatsApp ► whatsapp.com/c...
    RUclips ► / @asianetsuvarnanews
    Website ► kannada.asiane...
    Facebook ► / suvarnanews
    Twitter ► / asianetnewssn
    Instagram ► / asianetsuvarnanews CM Siddu 7

Комментарии • 16