ಮಹಾವಿಷ್ಣು ಏಕೆ ಆದಿಶೇಷನ ಮೇಲೆ ಪವಡಿಸುತ್ತಾನೆ? | 12 Mystical Serpents | Sadhguru Kannada

Поделиться
HTML-код
  • Опубликовано: 25 авг 2024
  • ಮೊಟ್ಟಮೊದಲ ಬಾರಿಗೆ, ಸದ್ಗುರುಗಳು ನಾಗ ಅಥವಾ ಪವಿತ್ರ ಸರ್ಪಗಳ ಅತೀಂದ್ರಿಯ ಆಯಾಮಗಳು, ಆಧ್ಯಾತ್ಮಿಕ ಅನ್ವೇಷಣೆ ಮತ್ತು ಅತೀಂದ್ರಿಯ ಅನ್ವೇಷಣೆಯಲ್ಲಿ ಅವುಗಳ ಮಹತ್ವದ ಕುರಿತು ಮಾತನಾಡುತ್ತಾರೆ.
    English video: • 12 Mystical Serpents Y...
    ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
    onelink.to/sadh...
    ಈಶಾ ಫೌಂಡೇಷನ್ ಕನ್ನಡ ಬ್ಲಾಗ್:
    isha.sadhguru....
    ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚನಲ್‍:
    t.me/sadhguruk...
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚನಲ್‍:
    / sadhgurukannada
    ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚನಲ್‍:
    ...
    ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
    • ಈಶ ಪ್ರಾರಂಭಿಕ ಅಭ್ಯಾಸಗಳು...
    ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
    www.ishafounda...
    ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
    ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
    ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
    ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
    ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
    ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    #snake #sadhguru #kannada

Комментарии • 31