Размер видео: 1280 X 720853 X 480640 X 360
Показать панель управления
Автовоспроизведение
Автоповтор
Great great creaton from "Jagannatha dasaru" and very nicely sung by Anant kulkarni ji ....
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆಪರಮ ಭಗವದ್ಭಕ್ತರು ಇದನಾದರದಿ ಕೇಳುವುದು||ಶ್ರೀರಮಣಿ ಕರಕಮಲ ಪೂಜಿತ ಚಾರುಚರಣ ಸರೋಜಬ್ರಹ್ಮ ಸಮೀರವಾಣಿ ಫಣೀಂದ್ರವೀಂದ್ರ ಭವ ಇಂದ್ರ ಮುಖ ವಿನುತನೀರಜಭವಾಂಡ ಉದಯ ಸ್ಥಿತಿ ಕಾರಣನೆ ಕೈವಲ್ಯದಾಯಕನಾರಸಿಂಹನೆ ನಮಿಪೆ ಕರುಣಿಪುದು ಎಮಗೆ ಮಂಗಳವ||1||ಜಗದುದರನ ಅತಿ ವಿಮಲ ಗುಣರೂಪಗಳನು ಆಲೋಚನದಿಭಾರತ ನಿಗಮತತಿಗಳ ಅತಿಕ್ರಮಿಸಿ ಕ್ರಿಯಾ ವಿಶೇಷಗಳಬಗೆಬಗೆಯ ನೂತನವ ಕಾಣುತ ಮಿಗೆ ಹರುಷದಿಂ ಪೊಗಳಿ ಹಿಗ್ಗುವತ್ರಿಗುಣಮಾನಿ ಮಹಾಲಕುಮಿ ಸಂತೈಸಲಿ ಅನುದಿನವು||2||ನಿರುಪಮಾನಂದಾತ್ಮ ಭವ ನಿರ್ಜರ ಸಭಾಸಂಸೇವ್ಯಋಜುಗಣದ ಅರಸೆ ಸತ್ವಪ್ರಚುರ ವಾಣೀಮುಖಸರೋಜೇನಗರುಡ ಶೇಷ ಶಶಾಂಕದಳ ಶೇಖರರ ಜನಕ ಜಗದ್ಗುರುವೇತ್ವಚ್ಚರಣಗಳಿಗೆ ಅಭಿವಂದಿಸುವೆ ಪಾಲಿಪುದು ಸನ್ಮತಿಯ||3||ಆರುಮೂರೆರೆಡೊoದು ಸಾವಿರ ಮೂರೆರೆಡು ಶತಶ್ವಾಸ ಜಪಗಳಮೂರು ವಿಧ ಜೀವರೊಳಗೆ ಅಬ್ಜಜಕಲ್ಪ ಪರಿಯಂತ ತಾ ರಚಿಸಿಸತ್ವರಿಗೆ ಸುಖ ಸಂಸಾರ ಮಿಶ್ರರಿಗೆ ಅಧಮಜನರಿಗೆಅಪಾರ ದುಃಖಗಳ ಈವ ಗುರು ಪವಮಾನ ಸಲಹೆಮ್ಮ||4||ಚತುರವದನನ ರಾಣಿ ಅತಿರೋಹಿತ ವಿಮಲಾ ವಿಜ್ಞಾನಿನಿಗಮ ಪ್ರತತಿಗಳಿಗಭಿಮಾನಿ ವೀಣಾಪಾಣಿ ಬ್ರಹ್ಮಾಣಿನತಿಸಿ ಬೇಡುವೆ ಜನನಿ ಲಕ್ಷ್ಮೀಪತಿಯ ಗುಣಗಳ ತುತಿಪುದಕೆಸನ್ಮತಿಯ ಪಾಲಿಸಿ ನೆಲೆಸು ನೀ ಮದ್ವದನ ಸದನದಲಿ||5||ಕೃತಿರಮಣ ಪ್ರದ್ಯುಮ್ನನಂದನೆ ಚತುರವಿಂಶತಿದೇವತೆಗಳಿಗೆ ಗುರುವೆನಿಸುತಿಹ ಮಾರುತನ ನಿಜಪತ್ನಿಸತತ ಹರಿಯಲಿ ಗುರುಗಳಲಿ ಸದ್ಗತಿಯ ಪಾಲಿಸಿಭಾಗವತ ಭಾರತ ಪುರಾಣ ರಹಸ್ಯ ತತ್ವಗಳು ಅರುಪು ಕರುಣದಲಿ ||6||ವೇದಪೀಠ ವಿರಿಂಚಿ ಭವ ಶುಕ್ರ ಆದಿಸುರ ವಿಜ್ಞಾನದಾಯಕಮೋದ ಚಿನ್ಮಯ ಗಾತ್ರ ಲೋಕಪವಿತ್ರ ಸುಚರಿತ್ರಛೇದ ಭೇದ ವಿಷಾದ ಕುಟಿಲಾಂತಾದಿ ಮಧ್ಯ ವಿದೂರಆದಾನಾದಿ ಕಾರಣ ಬಾದರಾಯಣ ಪಾಹಿ ಸತ್ರಾಣ||7||ಕ್ಷಿತಿಯೊಳಗೆ ಮಣಿಮಂತ ಮೊದಲಾದ ಅತಿ ದುರಾತ್ಮರುಒಂದಧಿಕ ವಿಂಶತಿ ಕುಭಾಷ್ಯವ ರಚಿಸೆನಡುಮನೆಯೆಂಬ ಬ್ರಾಹ್ಮಣನ ಸತಿಯ ಜಠರದೊಳು ಅವತರಿಸಿ ಭಾರತೀರಮಣಮಧ್ವಭಿದಾನದಿ ಚತುರದಶ ಲೋಕದಲಿ ಮೆರೆದ ಅಪ್ರತಿಮಗೆ ವಂದಿಸುವೆ||8||ಪಂಚಭೇದಾತ್ಮಕ ಪ್ರಪಂಚಕೆ ಪಂಚರೂಪಾತ್ಮಕನೆ ದೈವಕಪಂಚಮುಖ ಶಕ್ರಾದಿಗಳು ಕಿಂಕರರು ಶ್ರೀಹರಿಗೆಪಂಚವಿಂಶತಿ ತತ್ವ ತರತಮ ಪಂಚಿಕೆಗಳನು ಪೇಳ್ದಭಾವೀ ವಿರಿಂಚಿಯೆನಿಪ ಆನಂದತೀರ್ಥರ ನೆನೆವೆನನುದಿನವು||9||ವಾಮದೇವ ವಿರಿಂಚಿತನಯ ಉಮಾಮನೋಹರ ಉಗ್ರ ಧೂರ್ಜಟಿಸಾಮಜಾಜಿನ ವಸನಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರಸೋಮಸೂರ್ಯಾನಲ ವಿಲೋಚನಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಲವ||10||ಕೃತ್ತಿವಾಸನೆ ಹಿಂದೆ ನೀ ನಾಲ್ವತ್ತು ಕಲ್ಪಸಮೀರನಲಿ ಶಿಷ್ಯತ್ವವಹಿಸಿಅಖಿಳ ಆಗಮಾರ್ಥಗಳೋದಿ ಜಲಧಿಯೊಳು ಹತ್ತು ಕಲ್ಪದಿ ತಪವಗೈದುಆದಿತ್ಯರೊಳಗೆ ಉತ್ತಮನೆನಿಸಿಪುರುಷೋತ್ತಮನ ಪರಿಯಂಕ ಪದವೈದಿದೆಯೋ ಮಹದೇವ||11||ಪಾಕಶಾಸನ ಮುಖ್ಯ ಸಕಲ ದಿವೌಕಸರಿಗೆ ಅಭಿನಮಿಪೆಋಷಿಗಳಿಗೆ ಏಕಚಿತ್ತದಿ ಪಿತೃಗಳಿಗೆ ಗಂಧರ್ವ ಕ್ಷಿತಿಪರಿಗೆಆ ಕಮಲನಾಭದಿ ಯತಿಗಳಾನೀಕಕಾನಮಿಸುವೆನು ಬಿಡದೆರಮಾಕಳತ್ರನ ದಾಸವರ್ಗಕೆ ನಮಿಪೆನು ಅನವರತ||12||ಪರಿಮಳವು ಸುಮನದೊಳಗೆ ಅನಲನು ಅರಣಿಯೊಳಗೆ ಇಪ್ಪಂತೆದಾಮೋದರನು ಬ್ರಹ್ಮಾದಿಗಳ ಮನದಲಿ ತೋರಿತೋರದಲೆ ಇರುತಿಹಜಗನ್ನಾಥ ವಿಠಲನ ಕರುಣ ಪಡೆವ ಮುಮುಕ್ಷುಜೀವರುಪರಮ ಭಾಗವತರನು ಕೊಂಡಾಡುವುದು ಪ್ರತಿದಿನವು||13||||ಇತಿ ಶ್ರೀ ಮಂಗಳಾಚರಣ ಸಂಧಿ ಸಂಪೂರ್ಣಂ||
Thanks, I was really searching for a long time. I wanted from Sri. Anantha Kulkarni. If you have and if it is possible, please upload other sandhis. Thanks again.
Glad... 🙏 Will do that soon!
Tumba santosh aytu. Ulida sandhigalu bahubega moodibarali endu aashisuttene. Dhanyavada.
Excellent rendering. Thanks for uploading.
🙏🙏🙏🙏🙏Shreekrishnaaya Namaha.........
❤❤❤
ಮಹೇಶ್
Hey, can u please upload all other sandhis
Please upload datta swatantra sandhi
Namaskara 🙏🏼,,,innu ulidida sandhi galu,,,kudaa upload maadi dayamaadi,,,🙏🏼🙏🏼🙏🏼🙏🏼
Very nice, Anantji. Can you pls post the lyrics, I couldn’t find it? Also whose Korti is this?
It would be really nice if anyone can explain these "sandhi's" in kannada/hindi .. please share if anyone has the information on this...
Search for " Harikathamruthasara pravachana by Sri sri Suvidyendra Theertha sripadangalavaru, yu will get what yu want
Great great creaton from "Jagannatha dasaru" and very nicely sung by Anant kulkarni ji ....
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು||
ಶ್ರೀರಮಣಿ ಕರಕಮಲ ಪೂಜಿತ ಚಾರುಚರಣ ಸರೋಜ
ಬ್ರಹ್ಮ ಸಮೀರವಾಣಿ ಫಣೀಂದ್ರವೀಂದ್ರ ಭವ ಇಂದ್ರ ಮುಖ ವಿನುತ
ನೀರಜಭವಾಂಡ ಉದಯ ಸ್ಥಿತಿ ಕಾರಣನೆ ಕೈವಲ್ಯದಾಯಕ
ನಾರಸಿಂಹನೆ ನಮಿಪೆ ಕರುಣಿಪುದು ಎಮಗೆ ಮಂಗಳವ||1||
ಜಗದುದರನ ಅತಿ ವಿಮಲ ಗುಣರೂಪಗಳನು ಆಲೋಚನದಿ
ಭಾರತ ನಿಗಮತತಿಗಳ ಅತಿಕ್ರಮಿಸಿ ಕ್ರಿಯಾ ವಿಶೇಷಗಳ
ಬಗೆಬಗೆಯ ನೂತನವ ಕಾಣುತ ಮಿಗೆ ಹರುಷದಿಂ ಪೊಗಳಿ ಹಿಗ್ಗುವ
ತ್ರಿಗುಣಮಾನಿ ಮಹಾಲಕುಮಿ ಸಂತೈಸಲಿ ಅನುದಿನವು||2||
ನಿರುಪಮಾನಂದಾತ್ಮ ಭವ ನಿರ್ಜರ ಸಭಾಸಂಸೇವ್ಯ
ಋಜುಗಣದ ಅರಸೆ ಸತ್ವಪ್ರಚುರ ವಾಣೀಮುಖಸರೋಜೇನ
ಗರುಡ ಶೇಷ ಶಶಾಂಕದಳ ಶೇಖರರ ಜನಕ ಜಗದ್ಗುರುವೇ
ತ್ವಚ್ಚರಣಗಳಿಗೆ ಅಭಿವಂದಿಸುವೆ ಪಾಲಿಪುದು ಸನ್ಮತಿಯ||3||
ಆರುಮೂರೆರೆಡೊoದು ಸಾವಿರ ಮೂರೆರೆಡು ಶತಶ್ವಾಸ ಜಪಗಳ
ಮೂರು ವಿಧ ಜೀವರೊಳಗೆ ಅಬ್ಜಜಕಲ್ಪ ಪರಿಯಂತ ತಾ ರಚಿಸಿ
ಸತ್ವರಿಗೆ ಸುಖ ಸಂಸಾರ ಮಿಶ್ರರಿಗೆ ಅಧಮಜನರಿಗೆ
ಅಪಾರ ದುಃಖಗಳ ಈವ ಗುರು ಪವಮಾನ ಸಲಹೆಮ್ಮ||4||
ಚತುರವದನನ ರಾಣಿ ಅತಿರೋಹಿತ ವಿಮಲಾ ವಿಜ್ಞಾನಿ
ನಿಗಮ ಪ್ರತತಿಗಳಿಗಭಿಮಾನಿ ವೀಣಾಪಾಣಿ ಬ್ರಹ್ಮಾಣಿ
ನತಿಸಿ ಬೇಡುವೆ ಜನನಿ ಲಕ್ಷ್ಮೀಪತಿಯ ಗುಣಗಳ ತುತಿಪುದಕೆ
ಸನ್ಮತಿಯ ಪಾಲಿಸಿ ನೆಲೆಸು ನೀ ಮದ್ವದನ ಸದನದಲಿ||5||
ಕೃತಿರಮಣ ಪ್ರದ್ಯುಮ್ನನಂದನೆ ಚತುರವಿಂಶತಿ
ದೇವತೆಗಳಿಗೆ ಗುರುವೆನಿಸುತಿಹ ಮಾರುತನ ನಿಜಪತ್ನಿ
ಸತತ ಹರಿಯಲಿ ಗುರುಗಳಲಿ ಸದ್ಗತಿಯ ಪಾಲಿಸಿ
ಭಾಗವತ ಭಾರತ ಪುರಾಣ ರಹಸ್ಯ ತತ್ವಗಳು ಅರುಪು ಕರುಣದಲಿ ||6||
ವೇದಪೀಠ ವಿರಿಂಚಿ ಭವ ಶುಕ್ರ ಆದಿಸುರ ವಿಜ್ಞಾನದಾಯಕ
ಮೋದ ಚಿನ್ಮಯ ಗಾತ್ರ ಲೋಕಪವಿತ್ರ ಸುಚರಿತ್ರ
ಛೇದ ಭೇದ ವಿಷಾದ ಕುಟಿಲಾಂತಾದಿ ಮಧ್ಯ ವಿದೂರ
ಆದಾನಾದಿ ಕಾರಣ ಬಾದರಾಯಣ ಪಾಹಿ ಸತ್ರಾಣ||7||
ಕ್ಷಿತಿಯೊಳಗೆ ಮಣಿಮಂತ ಮೊದಲಾದ ಅತಿ ದುರಾತ್ಮರು
ಒಂದಧಿಕ ವಿಂಶತಿ ಕುಭಾಷ್ಯವ ರಚಿಸೆ
ನಡುಮನೆಯೆಂಬ ಬ್ರಾಹ್ಮಣನ ಸತಿಯ ಜಠರದೊಳು ಅವತರಿಸಿ ಭಾರತೀರಮಣ
ಮಧ್ವಭಿದಾನದಿ ಚತುರದಶ ಲೋಕದಲಿ ಮೆರೆದ ಅಪ್ರತಿಮಗೆ ವಂದಿಸುವೆ||8||
ಪಂಚಭೇದಾತ್ಮಕ ಪ್ರಪಂಚಕೆ ಪಂಚರೂಪಾತ್ಮಕನೆ ದೈವಕ
ಪಂಚಮುಖ ಶಕ್ರಾದಿಗಳು ಕಿಂಕರರು ಶ್ರೀಹರಿಗೆ
ಪಂಚವಿಂಶತಿ ತತ್ವ ತರತಮ ಪಂಚಿಕೆಗಳನು ಪೇಳ್ದ
ಭಾವೀ ವಿರಿಂಚಿಯೆನಿಪ ಆನಂದತೀರ್ಥರ ನೆನೆವೆನನುದಿನವು||9||
ವಾಮದೇವ ವಿರಿಂಚಿತನಯ ಉಮಾಮನೋಹರ ಉಗ್ರ ಧೂರ್ಜಟಿ
ಸಾಮಜಾಜಿನ ವಸನಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರ
ಸೋಮಸೂರ್ಯಾನಲ ವಿಲೋಚನ
ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಲವ||10||
ಕೃತ್ತಿವಾಸನೆ ಹಿಂದೆ ನೀ ನಾಲ್ವತ್ತು ಕಲ್ಪಸಮೀರನಲಿ ಶಿಷ್ಯತ್ವವಹಿಸಿ
ಅಖಿಳ ಆಗಮಾರ್ಥಗಳೋದಿ ಜಲಧಿಯೊಳು ಹತ್ತು ಕಲ್ಪದಿ ತಪವಗೈದು
ಆದಿತ್ಯರೊಳಗೆ ಉತ್ತಮನೆನಿಸಿ
ಪುರುಷೋತ್ತಮನ ಪರಿಯಂಕ ಪದವೈದಿದೆಯೋ ಮಹದೇವ||11||
ಪಾಕಶಾಸನ ಮುಖ್ಯ ಸಕಲ ದಿವೌಕಸರಿಗೆ ಅಭಿನಮಿಪೆ
ಋಷಿಗಳಿಗೆ ಏಕಚಿತ್ತದಿ ಪಿತೃಗಳಿಗೆ ಗಂಧರ್ವ ಕ್ಷಿತಿಪರಿಗೆ
ಆ ಕಮಲನಾಭದಿ ಯತಿಗಳಾನೀಕಕಾನಮಿಸುವೆನು ಬಿಡದೆ
ರಮಾಕಳತ್ರನ ದಾಸವರ್ಗಕೆ ನಮಿಪೆನು ಅನವರತ||12||
ಪರಿಮಳವು ಸುಮನದೊಳಗೆ ಅನಲನು ಅರಣಿಯೊಳಗೆ ಇಪ್ಪಂತೆ
ದಾಮೋದರನು ಬ್ರಹ್ಮಾದಿಗಳ ಮನದಲಿ ತೋರಿತೋರದಲೆ ಇರುತಿಹ
ಜಗನ್ನಾಥ ವಿಠಲನ ಕರುಣ ಪಡೆವ ಮುಮುಕ್ಷುಜೀವರು
ಪರಮ ಭಾಗವತರನು ಕೊಂಡಾಡುವುದು ಪ್ರತಿದಿನವು||13||
||ಇತಿ ಶ್ರೀ ಮಂಗಳಾಚರಣ ಸಂಧಿ ಸಂಪೂರ್ಣಂ||
Thanks, I was really searching for a long time. I wanted from Sri. Anantha Kulkarni. If you have and if it is possible, please upload other sandhis. Thanks again.
Glad... 🙏 Will do that soon!
Tumba santosh aytu. Ulida sandhigalu bahubega moodibarali endu aashisuttene. Dhanyavada.
Excellent rendering. Thanks for uploading.
🙏🙏🙏🙏🙏Shreekrishnaaya Namaha.........
❤❤❤
ಮಹೇಶ್
Hey, can u please upload all other sandhis
Please upload datta swatantra sandhi
Namaskara 🙏🏼,,,innu ulidida sandhi galu,,,kudaa upload maadi dayamaadi,,,🙏🏼🙏🏼🙏🏼🙏🏼
Very nice, Anantji. Can you pls post the lyrics, I couldn’t find it? Also whose Korti is this?
It would be really nice if anyone can explain these "sandhi's" in kannada/hindi .. please share if anyone has the information on this...
Search for " Harikathamruthasara pravachana by Sri sri Suvidyendra Theertha sripadangalavaru, yu will get what yu want