ನನ್ನ ತಂದೆಯನ್ನು ಕಳೆದುಕೊಂಡಾಗ ಅನುಭವಿಸಿದ್ದ ನೋವು ಈಗಲೂ ಆಯ್ತು: ವಯನಾಡ್‌ನಲ್ಲಿ Rahul Gandhi | Vijay Karnataka

Поделиться
HTML-код
  • Опубликовано: 20 окт 2024
  • ವಯನಾಡಿನಲ್ಲಿ ಭೂ ಕುಸಿತ, ಗುಡ್ಡ ಕುಸಿತ ಸಂಭವಿಸಿದ ಸ್ಥಳಗಳನ್ನು ಅವಲೋಕಿಸಿದ ರಾಹುಲ್ ಗಾಂಧಿ, ಇಲ್ಲಿನ ಜನರ ಸನ್ನಿವೇಶ ನೋಡುತ್ತಿದ್ದರೆ ನನಗೆ ನನ್ನ ತಂದೆಯ ಸಾವು ನೆನಪಾಗುತ್ತದೆ ಎಂದರು. ಅಂದು ನಾನು ನನ್ನ ತಂದೆಯನ್ನು ಕಳೆದುಕೊಂಡಿದ್ದೆ. ಆದರೆ ಇಲ್ಲಿನ ಜನರು ಇಂದು ತಮ್ಮ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ ಎಂದ ರಾಹುಲ್ ಗಾಂಧಿ, ಆದಷ್ಟು ಬೇಗ ರಕ್ಷಣಾ ಕಾರ್ಯಗಳು ನಡೆಯಬೇಕು ಹಾಗೂ ಪುನರ್ವಸತಿ ಒದಗಿಸಬೇಕು ಎಂದರು. ದೇವರ ನಾಡು ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಕ್ಷಣಾ ಕಾರ್ಯಗಳ ಅವಲೋಕನ ಮಾಡಿದರು. ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
    Rahul Gandhi Visits Wayanad Landslide Site Referred To The Situation As A National Disaster And Remembers His Father Death
    #rahulgandhi #priyankagandhi #wayanadlandslide
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka...
    WHATSAPP CHANNEL ► whatsapp.com/c...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykar...
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 10