ಗಣೇಶ ವಿಸರ್ಜನೆ ಮೆರವಣಿಗೆಯ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

Поделиться
HTML-код
  • Опубликовано: 5 окт 2024
  • ಗಣೇಶ ವಿಸರ್ಜನೆ ಮೆರವಣಿಗೆಯ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
    ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿ.ಟಿ. ಕವಿತಾ ಅವರ ನೇತೃತ್ವದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೋಲೀಸ್ ಸಿಬ್ಬಂದಿಯ ಸೂಕ್ತ ಬಂದೋಬಸ್ತ್ ನಲ್ಲಿ ಶಾಂತಿಯುತ ಮೆರವಣಿಗೆ ಸಾಗಿತು.
    ನಗರದ ಪ್ರಮುಖ ಬೀದಿಗಳಲ್ಲಿ ವಿದ್ಯಾಗಣಪತಿ ಮಂಡಳಿಯ ಪ್ರಮುಖರ ಸಮ್ಮುಖದಲ್ಲಿ ನಗರದ ಕೆ.ಪಿ. ಮೂಹಲ್ಲಾ, ದೂಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿಬೀದಿ, ಗುಂಡ್ಲುಪೇಟೆ ಸಂತೆಮರಹಳ್ಳಿ ಸರ್ಕಲ್, ಡಿವಿಯೇಷನ್ ರಸ್ತೆ ಮೂಲಕ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿದ ಮೆರವಣಿಗೆ.
    ಧಾರಕರ ಮಳೆಯಲ್ಲೂ ಸಾಗಿದ
    ಗಣೇಶ ಮೆರವಣಿಗೆ ಯಾವುದೇ ಆಹಿತಕರ ಘಟನೆಯಿಲ್ಲದೆ ಶಾಂತಿಯುತವಾಗಿ ಸಾಗಿತು.

Комментарии •