ಪುತ್ತೂರು ಅಳಿಯ ಸೂರ್ಯಕುಮಾರ್ ಯಾದವ್ ಕಾಪು ಮಾರಿಗುಡಿಗೆ ಭೇಟಿ | Surya Kumar Yadav Visits Kapu Marigudi Temple

Поделиться
HTML-код
  • Опубликовано: 10 сен 2024
  • ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಶೆಟ್ಟಿ ಅವರೊಂದಿಗೆ ಮಂಗಳವಾರ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ತುಂಬಾ ವರ್ಷಗಳ ನಂತರ ದೇವಸ್ಥಾನಕ್ಕೆ ಭೇಟಿ ನೀಡಿರುವುದರ ಬಗ್ಗೆ ಸೂರ್ಯ ಕುಮಾರ್‌ ಯಾದವ್‌ ಸಂತಸ ವ್ಯಕ್ತಪಡಿಸಿದರು.
    #prajavani #video #suryakumaryadav #t20worldcup #indiancricketteam #udupi #marigudi
    ತಾಜಾ ಸುದ್ದಿಗಳಿಗಾಗಿ: www.prajavani....
    ಫೇಸ್‌ಬುಕ್‌ನಲ್ಲಿ ಫಾಲೋ ಮಾಡಿ: / prajavani.net
    ಇನ್ಸ್ಟಾಗ್ರಾಮ್ ಫಾಲೋ ಮಾಡಿ: / prajavani
    ಟ್ವಿಟರ್‌ನಲ್ಲಿ ಫಾಲೋ ಮಾಡಿ: / prajavani
    ತಾಜಸುದ್ದಿಗಳನ್ನು ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: t.me/Prajavani...

Комментарии • 1