ಕಂಚಿನಡ್ಕ ಟೋಲ್ ಗೇಟ್ ರದ್ದು- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ

Поделиться
HTML-код
  • Опубликовано: 12 сен 2024
  • ಕಂಚಿನಡ್ಕ ಟೋಲ್ ಗೇಟ್ ರದ್ದು- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ
    ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಇಂದು ಭೇಟಿಯಾಗಿ, ಮನವಿ ಸಲ್ಲಿಸಿತು.ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ಅನ್ನು ರದ್ದುಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಸೊರಕೆ ಹೇಳಿದ್ದಾರೆ.ನಿಯೋಗದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಶರ್ಪುದ್ದೀನ್ ಶೇಖ್,ಸಂತೋಷ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.#udupi #mangalore #spandanatv #kannadanews #news #spandana

Комментарии •