ಉಳ್ಳಾಲ: ಊರನ್ನೇ ನುಂಗುತ್ತಿರುವ ಕಡಲ ಅಲೆಗಳು | Ullala | Dakshina Kannada | Coastal erosion
HTML-код
- Опубликовано: 14 июн 2023
- ಬಟ್ಟಪ್ಪಾಡಿ ಪ್ರದೇಶದಲ್ಲಿ ವರ್ಷಗಳಿಂದೀಚೆಗೆ ಕಡಲ್ಕೊರೆತ ಕಾಣಿಸಿಕೊಂಡರೂ ಶಾಶ್ವತ ಪರಿಹಾರ ಸಾಧ್ಯವಾಗಿಲ್ಲ. 2022ರ ಜುಲೈ ತಿಂಗಳಿನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಪ್ರದೇಶಕ್ಕೆ ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದರು. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭೇಟಿ ನೀಡಿ ಸ್ಥಳ ಪರಿಶೀಲನೆ. ಆದರೆ ಯಾವುದೇ ಪ್ರಯೋಜನವಿಲ್ಲ ಸ್ಥಳೀಯರ ಮಾತು.
#ullal #Coastalerosion #dakshinakannada #
#Karnataka #Videos #Kannada #Prajavani
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: t.me/Prajavani1947
Good and nature friendly news
Good nice reporting, thanks prajavani, I hope someday you will start a news channel 24*7