MUDA ಹಗರಣ: Byrathi Suresh ವಿರುದ್ಧ MLC Vishwanath ಗುಡುಗು, ಕೆಲ್ಸಕ್ಕೆ ರೇಟ್‌ ಫಿಕ್ಸ್‌! | Vijay Karnataka

Поделиться
HTML-код
  • Опубликовано: 4 июл 2024
  • ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಹಾಗೆಯೇ ಸಿಎಂ ಸಿದ್ದರಾಮಯ್ಯ ತಮಗೆ ಬಂದಿರುವ ಜಾಗವನ್ನು ಸರ್ಕಾರಕ್ಕೆ ವಾಪಾಸ್ ಕೊಡಲಿ ಎಂದು ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ಆಗ್ರಹಿಸಿದರು. ಮೈಸೂರಿನಲ್ಲಿ ಬಡವರಿಗೆ ಸೂರು ಒದಗಿಸುವ ಮೂಡಾ ಸಂಸ್ಥೆಯನ್ನು ಮಹಾರಾಜರು ಸ್ಥಾಪಿಸಿದರು. ಆದರೆ ಇಂದು ಅದರ ಪರಿಸ್ಥಿತಿ ಕೆಟ್ಟದಾಗಿದೆ. ಎಲ್ಲಾ ಪಾರ್ಟಿಯವರು ಸೇರಿ ಈ ಪರಿಸ್ಥಿತಿಗೆ ತಂದು ಇಟ್ಟಿದ್ದಾರೆ. ಸಿಎಂ ನನಗೆ 62 ಕೋಟಿ ಬರಬೇಕಾಗಿತ್ತು ಅಂತಾರೆ. ನಿಮ್ಮ ಜಾಗಕ್ಕೆ 6 ಕೋಟಿ ರೂ. ಆಗಬಹುದು. ಆದ್ರೆ 62 ಕೋಟಿ ರೂ. ಯಾಕೆ ಕೇಳುತ್ತಿದ್ದೀರಿ. ನಿಮ್ಮ ಘನತೆ ಕುಸಿಯುತ್ತಿದೆ. ಇದು ಸಾವಿರಾರು ಕೋಟಿ ರೂ. ಹಗರಣ ಎಂದರು. ಇದೇ ವೇಳೆ ಸಚಿವ ಬೈರತಿ ಸುರೇಶ್ ವಿರುದ್ದವೂ ವಾಗ್ದಾಳಿ ನಡೆಸಿ, ''ಏಯ್ ಭೈರತಿ ಸುರೇಶ್ ನಿಂಗೇನ್ ಬುದ್ದಿ ಇದೆಯಾ ? ಹೆಲಿಕಾಪ್ಟರ್ ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆಯ ಮಾಡಿ ಹೋಗ್ತಾನೆ. ಹೇ ನೀನು ಯಾವನ್ಲೇ? ಎಂದು ಹರಿಹಾಯ್ದರು.
    #hvishwanath #mysuru #byrathisuresh
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    SUBSCRIBE US ► / @vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
    Vijay Karnataka Website ► vijaykarnataka.com/
    WHATSAPP CHANNEL ► whatsapp.com/channel/0029Va5C...
    FACEBOOK ► / vijaykarnataka
    INSTAGRAM ► / vijaykarnataka
    TWITTER ► x.com/Vijaykarnataka
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Channel About :
    Welcome to Vijay Karnataka - ವಿಜಯ ಕರ್ನಾಟಕ, the leading Kannada news RUclips channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
    ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
    ▬▬▬▬ ▬▬▬▬ ▬▬▬▬ ▬▬▬▬ ▬▬▬▬
    Thank You For Watching! Do Not Forget To Like | Comment | Share

Комментарии • 25